ಹಸೆಮಣೆ ಏರಲು ಸಜ್ಜಾಗಿರುವ ಯುವಕರಿಗೆ ಶಾಕ್!! ಅದೊಂದೇ ಕಾರಣ ನೀಡಿ ಮುರಿದು ಬೀಳುತ್ತಿದೆಯಂತೆ ಮದುವೆ!???
ಇತ್ತೀಚಿನ ಮದುವೆಗಳಲ್ಲಿ ಮದುಮಗ ಗಡ್ಡ ಬಿಟ್ಟು ಹಸೆಮಣೆ ಏರುವುದು ಟ್ರೆಂಡ್ ಆಗಿದ್ದು,ಇದೇ ಉದ್ದೇಶದಲ್ಲಿ ಮದುಮಗ ಸ್ಟೈಲಿಶ್ ಆಗಿ ಗಡ್ಡ ಬಿಟ್ಟು ಮದುವೆಗೆ ಸಜ್ಜಾಗಿ ನಿಲ್ಲುತ್ತಾನೆ. ಆದರೆ ಇಂತಹ ಗಡ್ಡಾಧಾರಿ ಯುವಕರಿಗೆ ಇಲ್ಲೊಂದು ಶಾಕಿಂಗ್ ಕಾದಿದ್ದು, ಅದೊಂದೇ ಕಾರಣ ನೀಡಿ ಹೆಣ್ಣಿನ ಮನೆಯವರು ಮದುವೆಯನ್ನೇ ನಿಲ್ಲಿಸುತ್ತಾರಂತೆ, ಹೆಣ್ಣು ಕೊಡುವುದಿಲ್ಲವಂತೆ. ಹೌದು, ರಾಜಸ್ಥಾನದ ಪಾಲಿ ಜಿಲ್ಲೆಯ ಸುಮಾರು 19 ಗ್ರಾಮಗಳ ಪ್ರಮುಖ ಕುಮಾವತ್ ಜನಾಂಗದ ಮುಖಂಡರುಗಳು ಸೇರಿ ಇಂತಹದೊಂದು ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದ್ದು, ಈ ನಿಯಮದ ಪ್ರಕಾರ ಇಲ್ಲಿ ಮದುವೆಯ …
ಹಸೆಮಣೆ ಏರಲು ಸಜ್ಜಾಗಿರುವ ಯುವಕರಿಗೆ ಶಾಕ್!! ಅದೊಂದೇ ಕಾರಣ ನೀಡಿ ಮುರಿದು ಬೀಳುತ್ತಿದೆಯಂತೆ ಮದುವೆ!??? Read More »