ವಿಟ್ಲ: ಹಾಡಹಗಲೇ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ದಾಳಿ !
ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ