ವಿಟ್ಲ: ಹಾಡಹಗಲೇ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ದಾಳಿ !

ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply

Your email address will not be published.