ದಕ್ಷಿಣ ಕನ್ನಡ : ಮತ್ತೆ ಕಂಪಿಸಿದ ಭೂಮಿ | ಇದು 5 ನೇ ಕಂಪನ ,ಆತಂಕದಲ್ಲಿ ಜನತೆ ದಕ್ಷಿಣ ಕನ್ನಡ By Praveen Chennavara On Jul 1, 2022 Share the Article ಜೂ.30 -ಜು.1 ರಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ.ಇದು 5 ನೇ ಬಾರಿಯ ಕಂಪನ. ಸುಳ್ಯ ತಾಲೂಕಿನ ಉಬರಡ್ಕ ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕದಿಂದ ಇದ್ದಾರೆ.