ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ತೆರಳಿದ್ದ ಯುವಕರ ತಂಡ ನೀರುಪಾಲು!!
ಬಂಟ್ವಾಳ: ತಾಲೂಕಿನ ಪಡು ಸಜೀಪ ಗ್ರಾಮದ ತಲೆಮೊಗರು ಎಂಬಲ್ಲಿನ ನೇತ್ರಾವತಿ ನದಿಗೆ ಈಜಲು ತೆರಳಿದ್ದ ಐವರ ತಂಡವೊಂದು ನೀರುಪಾಲಾಗಿದ್ದು,ಸ್ಥಳೀಯರ ಸಮಯ ಪ್ರಜ್ಞೆಯಿಂದ ನಾಲ್ವರ ರಕ್ಷಣೆ ನಡೆದು ಓರ್ವನಿಗಾಗಿ ಶೋಧ ಮುಂದುವರಿದಿದೆ. ನೀರುಪಾಲಾದ ಯುವಕನನ್ನು ತಲೆಮೊಗರು ನಿವಾಸಿ ರುಕ್ಮಯ್ಯ ಎಂಬವರ ಪುತ್ರ ಅಶ್ವಿತ್ (19) ಎಂದು ಗುರುತಿಸಲಾಗಿದ್ದು,ಯುವಕನ ಪತ್ತೆಗಾಗಿ ಮುಳುಗು ತಜ್ಞರ ಸಹಿತ ಅಗ್ನಿ ಶಾಮಕ ದಳ ಕಾರ್ಯಾಚರಣೆ ಪ್ರಾರಂಭಿಸಿದೆ. ಘಟನೆ ವಿವರ:ಸ್ಥಳೀಯ ಯುವಕರಾದ ಅಶ್ವಿತ್, ಹರ್ಷಿತ್,ಲಿಖಿತ್, ವಿಕೇಶ್, ಹಾಗೂ ವಿಶಾಲ್ ಎಂಬ ಸ್ನೇಹಿತರ ತಂಡವೊಂದು ತಲೆಮಾರು ಎಂಬಲ್ಲಿ …
ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ತೆರಳಿದ್ದ ಯುವಕರ ತಂಡ ನೀರುಪಾಲು!! Read More »