ನೆಟ್ಟಾರು ಪ್ರವೀಣ್ ನೆಟ್ಟಾರು ಹತ್ಯೆ
ಪೆರುವಾಜೆ ಗ್ರಾಮ ಪಂಚಾಯತ್ ಖಂಡನೆ

ಬೆಳ್ಳಾರೆ ಗ್ರಾಮದ ನೆಟ್ಟಾರು ಪ್ರವೀಣ್ ಇವರನ್ನು ಹತ್ಯೆಗೈದಿರುವುದನ್ನು ಪೆರುವಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಖಂಡಿಸುತ್ತದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ತಿಳಿಸಿದ್ದು, ಈ ಕಾರ್ಯ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ದ್ದಾರೆ.

ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ

Leave A Reply

Your email address will not be published.