ಇಂದು ಪ್ರವೀಣ್ ನೆಟ್ಟಾರು ಮನೆಗೆ ಬಿ.ವೈ.ವಿಜಯೇಂದ್ರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಜು.28ರಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗ್ಗೆ ಹತ್ತು ಗಂಟೆಗೆ ಬೆಂಗಳೂರಿನಿಂದ ತೆರಳಲಿರುವ ವಿಜಯೇಂದ್ರ ಮಧ್ಯಾಹ್ನದ ವೇಳೆಗೆ ನೆಟ್ಟಾರು ತಲುಪಿ ಮೃತ ಪ್ರವೀಣ್ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Leave A Reply

Your email address will not be published.