ರಾಜ್ಯ ರಾಜಧಾನಿಯಲ್ಲಿ ಮಳೆಯ ಅಬ್ಬರ | 3 ಅಂತಸ್ತಿನ “ಕಟ್ಟಡ” ಕುಸಿತ
![](https://hosakannada.com/wp-content/uploads/2022/08/kerla_monsoon_1272021_1200.jpg)
ರಾಜ್ಯದಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಕೂಡಾ ಮಳೆ ಅವಾಂತರ ಹೆಚ್ಚಾಗಿದ್ದು, ಬೆಂಗಳೂರಿನ 3 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
![](https://hosakannada.com/wp-content/uploads/2024/07/First.jpeg)
ಅವೆನ್ಯೂ ರಸ್ತೆಯ ಬೆಳ್ಳಿ ಬಸವ ದೇಗುಲ ರಸ್ತೆ ಬಳಿ 3 ಅಂತಸ್ತಿನ ಕಟ್ಟಡ ಧರೆಗುರುಳಿದ ಘಟನೆ ನಡೆದಿದೆ. ಭಾರೀ ಮಳೆಗೆ ಈ ಘಟನೆ ಸಂಭವಿಸಿದೆ. ಭಂಢಾರಿ ಎಂಬುರವರಿಗೆ ಸೇರಿದ ಕಟ್ಟಡ ಇದಾಗಿತ್ತು. ಪ್ಲಾಸ್ಟಿಕ್ ಮತ್ತು ಗಿಫ್ಟ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯಿದ್ದ ಕಟ್ಟವಾಗಿತ್ತು. ಅದೃಷ್ಟವಾಷತ್ ಯಾವುದೇ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
![](https://hosakannada.com/wp-content/uploads/2024/07/Middle.jpeg)