“ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ ಮೇಲೆ ಹಸುಗಳ ಅಟ್ಯಾಕ್!

ಗುಜರಾತ್ : ಗುಜರಾತ್ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ‘ಹರ್ ಘರ್ ತಿರಂಗಾ’ ಯಾತ್ರೆಯ ವೇಳೆ ಬೀದಿನಾಯಿ ಹಾಗೂ ದನಗಳು ಹಲ್ಲೆ ನಡೆಸಿವೆ. ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಗದ್ದಲದ ಸಮಯದಲ್ಲಿ ನಿತಿನ್ ಪಟೇಲ್ ಅವರ ಪಾದಕ್ಕೆ ಗಾಯವಾಗಿದ್ದು, ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಅವರನ್ನು ಅವರ ತಂಡವು ಅಹಮದಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ

Leave A Reply

Your email address will not be published.