ಮೂಡುಬಿದಿರೆ : ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಕೊಡ್ಯಡ್ಕ ಜಯರಾಮ ಹೆಗ್ಡೆ ನ. 23ರಂದು ನಿಧನರಾಗಿದ್ದಾರೆ.
ಇವರು ಉದ್ಯಮಿಯಾಗಿದ್ದು ಗ್ರಾಮದ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.
ಮೂಡುಬಿದಿರೆ : ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಕೊಡ್ಯಡ್ಕ ಜಯರಾಮ ಹೆಗ್ಡೆ ನ. 23ರಂದು ನಿಧನರಾಗಿದ್ದಾರೆ.
ಇವರು ಉದ್ಯಮಿಯಾಗಿದ್ದು ಗ್ರಾಮದ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.
Praveen Chennavara Palthady village & post Kadaba Taluq D.K.-For contact- 7090806456
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ