ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಜಯರಾಮ ಹೆಗ್ಡೆ ವಿಧಿವಶ

ಮೂಡುಬಿದಿರೆ : ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಆಡಳಿತ ಮೊಕ್ತೇಸರ ಕೊಡ್ಯಡ್ಕ ಜಯರಾಮ ಹೆಗ್ಡೆ ನ. 23ರಂದು ನಿಧನರಾಗಿದ್ದಾರೆ.

ಇವರು ಉದ್ಯಮಿಯಾಗಿದ್ದು ಗ್ರಾಮದ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.

Leave A Reply

Your email address will not be published.