“ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

Workshop :ಪ್ರಸ್ತುತ ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ (agricultural ) ಹಾಗೂ ಸಾಂಸ್ಕೃತಿಕ ಸಂಘದಿಂದ ಕೃಷಿ ಅಭಿವೃದ್ಧಿ ವಿಭಾಗದಡಿ “ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ (Karnataka )ವಿಭಾಗ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿನ (district ) ರೈತರಿಗೆ ಉದ್ಯೋಗ (job ) ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು ಈ ಮೇಲಿನ ಕಾರ್ಯಾಗಾರ (workshop) ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಈಗಾಗಲೇ ಮಾರ್ಚ್ 3 ರಿಂದ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಕಲ್ಯಾಣ ಕರ್ನಾಟಕ ವಿಭಾಗದ ಅರ್ಹ ರೈತರಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ ಮಾರ್ಚ್ 3 ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭಗೊಂಡಿದ್ದು, ಆಸಕ್ತಿಯುಳ್ಳ ಅರ್ಜಿದಾರರು ಸಂಘದ www.kkhracs.com ವೆಬ್‍ಸೈಟ್‍ನಲ್ಲಿ ಕೇಳಲಾದ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ 2023ರ ಮಾರ್ಚ್ 9ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕಾಗಿ ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ (information ) ಸಂಘದ ವೆಬ್‍ಸೈಟ್‍ನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಸದ್ಯ ಕರ್ನಾಟಕ ವಿಭಾಗ ವ್ಯಾಪ್ತಿಯ ಕಲಬುರಗಿ (kalaburgi), ಬೀದರ್​, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿನ ಅರ್ಹ ರೈತರಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮುಖ್ಯವಾಗಿ ಕರ್ನಾಟಕ ವಿಭಾಗ ವ್ಯಾಪ್ತಿಯ ಈ ಮೇಲಿನ ಏಳು ಜಿಲ್ಲೆಗಳಲ್ಲಿನ ರೈತರಿಗೆ ಉದ್ಯೋಗ ಕಲ್ಪಿಸಿಕೊಳ್ಳಲು ಹಾಗೂ ಪ್ರೋತ್ಸಾಹಿಸಲು “ಸಣ್ಣ ರೈತರಿಗೆ ಕೃಷಿ ಉಪಕರಣಗಳ ಬಳಕೆ” ಕಾರ್ಯಾಗಾರ ಹಮ್ಮಿಕೊಂಡಿದ್ದು, ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಈ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ತಿಳಿಸಲಾಗಿದೆ.

Leave A Reply

Your email address will not be published.