Ration Card Rules: ಪಡಿತರ ಚೀಟಿದಾರರಿಗೆ e KYC ಅಪ್ಡೇಟ್ ಮಾಡಲು ರಾತ್ರಿ 8 ರವರೆಗೆ ಮಾತ್ರ ಅವಕಾಶ

Information about EKYC for BPL card holders of ration card

Ration Card: ಪಡಿತರ ಚೀಟಿದಾರರು (Ration Card) ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರಿಗೆ ಮುಖ್ಯ ಮಾಹಿತಿ ಒಂದನ್ನು ನೀಡಲಾಗಿದೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು, ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು(ಸದಸ್ಯರ) ಇ -ಕೆವೈಸಿ ಕಾರ್ಯವನ್ನು ಪೂರ್ಣಗೂಳಿಸಬೇಕು ಎಂದು ತಿಳಿಸಲಾಗಿದೆ.

ಈ ಕುರಿತು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಮನವಿ ಮಾಡಿದ್ದು, ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 9356 ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ(ಬಿ.ಪಿಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇ-ಕೆವೈಸಿ ಬಾಕಿ ಇದ್ದು, ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು(ಸದಸ್ಯರ) ಇ-ಕೆವೈಸಿ ಕಾರ್ಯ ತುರ್ತಾಗಿ ಪೂರ್ಣಗೂಳಿಸಬೇಕು ಎಂದು ತಿಳಿಸಲಾಗಿದೆ.

 

ಇದನ್ನು ಓದಿ: Puttur: 8 ತಿಂಗಳ ಹಿಂದೆ ಪುತ್ತೂರಿನ ಪ್ರಕಾಶ್ ಫೂಟ್‌ವೇರ್‌ನಿಂದ 15 ಲಕ್ಷ ನಗದು ಕಳ್ಳತನ : ಆರೋಪಿಗಳ ಬಂಧನ

Leave A Reply

Your email address will not be published.