Dakshina Kannada: ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ – ದ.ಕ.ಜಿಲ್ಲಾಧಿಕಾರಿ ಆದೇಶ

Dakshina Kannada news Mosaru Kudike Utsava Liquor sale ban DK District Collector's order

Dakshina Kannada : ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.

ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ(Dakshina Kannada) ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.

ಇದನ್ನೂ ಓದಿ:Chikkamagaluru: ಬೈಕ್‌ಗೆ ಗುದ್ದಿದ ಗಿಚ್ಚ ಗಿಲಿ ಗಿಲಿ ಚಂದ್ರಪ್ರಭಾ ಕಾರು- ಸವಾರ ಗಂಭೀರ- ಚಂದ್ರಪ್ರಭಾ ಪರಾರಿ !!

Leave A Reply

Your email address will not be published.