ದ.ಕ: ಅಂಗಡಿಗೆ ನುಗ್ಗಿ ಹಲ್ಲೆ ಆರೋಪ ,ಬಜರಂಗದಳದ ಮುಖಂಡರ ಮೇಲೆ ಪ್ರಕರಣ ದಾಖಲು
Dakshina Kannada crime news bajarang dal leader and gang assult on 4 people latest news
![Dakshina Kannada](https://hosakannada.com/wp-content/uploads/2023/10/IMG-20231005-WA0041.jpg)
Dakshina Kannada: ಬಜರಂಗದಳ ಮುಖಂಡ ಮತ್ತು ತಂಡವೊಂದು ಜಾಗದ ವಿಚಾರ ಸಂಬಂಧ ಅಂಗಡಿಯೊಂದಕ್ಕೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ(Dakshina Kannada).
![](https://hosakannada.com/wp-content/uploads/2024/07/First.jpeg)
ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
![](https://hosakannada.com/wp-content/uploads/2024/07/Middle.jpeg)
ಬಜರಂಗದಳ ಮುಖಂಡ ಭರತ್ ಕುಮ್ಡೇಲು, ಬಜರಂಗದಳ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬುವವರು ಅಂಗಡಿಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ವರದಿಯಾಗಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಹರೀಶ್ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವವರೇ ಹಲ್ಲೆಗೊಳಗಾದ ವ್ಯಕ್ತಿಗಳು.
ಇದನ್ನೂ ಓದಿ: Koragajja: ‘ಜೊತೆಜೊತೆಯಲಿʼ ಸೀರಿಯಲ್ ನಟ ಅನಿರುದ್ಧ್ ಕೊರಗಜ್ಜನ ಸನ್ನಿಧಾನದಲ್ಲಿ!!!