Siddaramaiah: ರೈತ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ ಎಂದ ವ್ಯಕ್ತಿ- ಸಕತ್ತಾಗೇ ಕೌಂಟ್ರು ಕೊಟ್ಟ ಸಿಎಂ ಸಿದ್ದು !!
man told CM Siddaramaiah that they are not giving girls for farmers' children's marriage
![Siddaramaiah](https://hosakannada.com/wp-content/uploads/2023/10/WhatsApp-Image-2023-10-07-at-7.18.29-PM.jpeg)
Siddaramaiah: ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯ (Siddaramaiah) ಬಳಿ ಹೇಳಿಕೊಂಡಿದ್ದಾರೆ. ಈ ವೇಳೆ ಸಿಎಂ ಸಿದ್ದು ವ್ಯಕ್ತಿಗೆ ಸಕತ್ತಾಗೇ ಕೌಂಟ್ರು ಕೊಟ್ಟಿದ್ದಾರೆ. ಅಷ್ಟಕ್ಕೂ ಸಿದ್ದು ಹೇಳಿದ್ದೇನು ಗೊತ್ತಾ?? ಇಲ್ಲಿದೆ ನೋಡಿ ಇಂಟೆರೆಸ್ಟಿಂಗ್ ಮಾಹಿತಿ!!!.
![](https://hosakannada.com/wp-content/uploads/2024/07/First.jpeg)
ಮೈಸೂರಿನಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದು, ಈ ವೇಳೆ ವ್ಯಕ್ತಿಯೊಬ್ಬ
ಸಿದ್ದು ಬಳಿ ಬಂದು ತನ್ನ ಅಳಲು ತೋಡಿಕೊಂಡಿದ್ದಾರೆ. ಹೌದು,
ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿ ಹೇಳಿದ್ದು, ಇದಕ್ಕೆ
ಸಿಎಂ ಸಕತ್ತಾಗೇ ಕೌಂಟ್ರು ಕೊಟ್ಟಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಸಿಎಂ ಸಿದ್ದರಾಮಯ್ಯ, ರೈತರ ಮಕ್ಕಳಿಗೆ ಹೆಣ್ಣು ಕೊಡಲ್ಲ ಅಂತಾ ಏನೂ ಇಲ್ಲ. ರೈತರ ಮಕ್ಕಳಿಗೆ ಎಲ್ಲರೂ ಹೆಣ್ಣು ಕೊಡುತ್ತಾರೆ. ಸುಮ್ಮನೆ ಏನೇನೋ ಮಾತಾಡಬಾರದು, ಹಾಗಾದರೆ ರೈತರ ಹೆಣ್ಣು ಮಕ್ಕಳು, ಗಂಡು ಮಕ್ಕಳು ಮದುವೆನೇ ಆಗಿಲ್ವಾ? ನಾನು ಮಧ್ಯೆ ಆಗಿಲ್ವಾ ಎಂದು ಪ್ರಶ್ನಿಸಿದ್ದಾರೆ.