Karnataka Weather Updates: ಮಂಗಳೂರು; ಕರಾವಳಿಗರೇ ಎಚ್ಚರ, ಎಡೆಬಿಡದೆ ಸುರಿಯಲಿದ್ದಾನೆ ಮಳೆರಾಯ, ಚಂಡಮಾರುತ ಸಾಧ್ಯತೆ!!! ಯೆಲ್ಲೋ ಅಲರ್ಟ್ ಘೋಷಣೆ- IMD
dakshina kannada news mangalore heavy rain rain in coastal area
![Karnataka Weather Updates](https://hosakannada.com/wp-content/uploads/2023/10/WhatsApp-Image-2023-10-17-at-7.1.jpg)
Rain in Karnataka: ಕರಾವಳಿ ಕರ್ನಾಟಕ (Coastal Karnataka) ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ (IMD) ಮಂಗಳವಾರ ಹೇಳಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹಾಗಾಗಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿರುವುದರಿಂದ ಈ ಎಚ್ಚರಿಕೆಯನ್ನು ನೀಡಲಾಗಿದೆ. ಮಂಗಳೂರು ನಗರ ಸೇರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆ ಗುಡುಗು ಸಹಿತ ಮಳೆಯಾಗಿದೆ. ಹಾಗಾಗಿ ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
![](https://hosakannada.com/wp-content/uploads/2024/07/First.jpeg)
NMPA (ನವ ಮಂಗಳೂರು ಬಂದರು ಪ್ರಾಧಿಕಾರ)ಗೆ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಚಂಡಮಾರುತ ಸಾಧ್ಯತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಪರಿಣಾಮ ಎನ್ಎಂಪಿಎ ನಲ್ಲಿ ಕೆಲಸ ನಿಲ್ಲೋ ಸಾಧ್ಯತೆ ಇದೆ.
![](https://hosakannada.com/wp-content/uploads/2024/07/Middle.jpeg)
ಇದನ್ನು ಓದಿ: Firecracker Units Explosion: ಮತ್ತೊಂದು ಪಟಾಕಿ ದುರಂತ! ಪಟಾಕಿ ಮಳಿಗೆ ಭಸ್ಮಗೊಂಡು 9 ಮಹಿಳೆಯರು ಸೇರಿ 11 ಮಂದಿ ಮೃತ!