HomeKarnataka State Politics UpdatesAnnabhagya: ಇನ್ನೂ ಅನ್ನಭಾಗ್ಯದ ದುಡ್ಡು ಕೈ ಸೇರಿಲ್ವಾ?! ಬೇಗ ಇದೊಂದು ಕೆಲಸ ಮಾಡಿ, ತಕ್ಷಣ ಖಾತೆಗೆ...

Annabhagya: ಇನ್ನೂ ಅನ್ನಭಾಗ್ಯದ ದುಡ್ಡು ಕೈ ಸೇರಿಲ್ವಾ?! ಬೇಗ ಇದೊಂದು ಕೆಲಸ ಮಾಡಿ, ತಕ್ಷಣ ಖಾತೆಗೆ ಜಮಾ ಆಗುತ್ತೆ ಹಣ !!

Hindu neighbor gifts plot of land

Hindu neighbour gifts land to Muslim journalist

Annabhagya: ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ (Annabhagya) ಯೋಜನೆಯಡಿ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿಗೆ ಹಣ ಪಾವತಿ ಮಾಡುತ್ತಿದ್ದು, ಈವರೆಗೆ ಅಕ್ಕಿ ಹಣ ಬಾರದೇ ಇರುವ ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದಾರೆ. ಹೌದು, ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು.

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ. ಈಗಾಗಲೇ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿದ್ದು, 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷ ಕಾರ್ಡ್ ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

 

ಇದನ್ನು ಓದಿ: Drought relief: ರೈತರೇ ಗಮನಿಸಿ, ಬರ ಪರಿಹಾರ ಪಡೆಯಲು ಈ ದಾಖಲೆ ಕಡ್ಡಾಯ !!

RELATED ARTICLES

1 COMMENT

Most Popular

Recent Comments