Sullia: ತಂದೆ-ತಾಯಿಯ ಮೇಲೆ ಮಗನಿಂದ ಕತ್ತಿಯಿಂದ ಹಲ್ಲೆ ,ಆರೋಪಿ ಬಂಧನ
Dakshina Kannada crime news Man attempts to murder his parents in sullia
![Sullia](https://hosakannada.com/wp-content/uploads/2023/11/Crime-4-390x220-1-1.jpg)
Sullia : ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿಂದ ವರದಿಯಾಗಿದೆ.
![](https://hosakannada.com/wp-content/uploads/2024/07/First.jpeg)
ಸುಳ್ಯ (Sullia)ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು.ಹಲ್ಲೆ ಮಾಡಿದ ಮಗ ದೇವಿಪ್ರಸಾದ್ನನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Yuva Nidhi: ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್ !!