CM Siddaramaiah: ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ- ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯ ಕೊಟ್ರು ಮತ್ತೊಂದು ಬಿಗ್ ಅಪ್ಡೇಟ್!!
CM siddaramayya announced good news for gurantee scheme benificiaries
![CM Siddaramaiah](https://hosakannada.com/wp-content/uploads/2023/12/WhatsApp-Image-2023-12-07-at-5.24.32-PM.jpeg)
CM Siddaramaiah: ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah)ಗುಡ್ ನ್ಯೂಸ್(Good News)ನೀಡಿದ್ದಾರೆ.
![](https://hosakannada.com/wp-content/uploads/2024/07/First.jpeg)
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದೇ ಇರುವ ಅರ್ಹ ಕೆಲ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಂತೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಇರುವ ತಾಂತ್ರಿಕ ಅಡಚಣೆಗಳನ್ನು ಶೀಘ್ರವೇ ನಿವಾರಣೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ, ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಲಹೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
![](https://hosakannada.com/wp-content/uploads/2024/07/Middle.jpeg)
ಇದನ್ನು ಓದಿ: PM Narendra Modi: ಇನ್ಮುಂದೆ ಯಾರೂ ನನ್ನನ್ನು ಹೀಗೆ ಕರೆಯಕೂಡದು – ಪ್ರಧಾನಿ ಮೋದಿಯ ಅಚ್ಚರಿ ಹೇಳಿಕೆ