Gruhalakshmi Scheme: ಗೃಹಲಕ್ಷ್ಮಿಯೋಜನೆಯ 5ನೇ ಕಂತು ಜಮೆಯಾಗಲು ಹೊಸ ನಿಯಮ’!

 

5ನೇ ಕಂತಿನ ಹಣ ತನ್ನ ಖಾತೆಗೆ ಬರಬೇಕು ಎಂದಾದರೆ, ಕಡ್ಡಾಯವಾಗಿ ಈ-ಕೆವೈಸಿ ಮಾಡಿಸಿಕೊಳ್ಳಲೇಬೇಕು. ಈಗಾಗಲೇ ಸರ್ಕಾರ ಹೊರಡಿಸಿರುವ ಮತ್ತೊಂದು ಸುತ್ತೋಲೆಯ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಹಣ ಬರಲು ಯಾರ ಹೆಸರಿಗೆ ತೆರೆಯಲಾಗಿದೆಯೋ ಅವರ ಖಾತೆಗೆ ಮಾತ್ರವಲ್ಲದೆ ರೇಷನ್ ಕಾರ್ಡ್‌ನಲ್ಲಿ ಹೆಸರು ಇರುವ ಪ್ರತಿಯೊಬ್ಬ ಸದಸ್ಯರು ಕೂಡ ಕೆವೈಸಿ (E- KYC) ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಒಂದು ವೇಳೆ ಕೆವೈಸಿ ಆಗದೆ ಇದ್ದರೆ, ಮುಂದಿನ ತಿಂಗಳ ಗೃಹ ಲಕ್ಷ್ಮಿ ಹಣ ಫಲಾನುಭವಿ ಮಹಿಳೆಯ ಖಾತೆಗೆ ಬರುವುದಿಲ್ಲ ಎಂದು ತಿಳಿದು ಬಂದಿದೆ.

Leave A Reply

Your email address will not be published.