Mangaluru: ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಸಾರಥಿಗಳ ನೇಮಕ; ದ.ಕ.ಸತೀಶ್ ಕುಂಪಲ,ಉಡುಪಿ ಕಿಶೋರ್ ಕುಂದಾಪ್ರ!

Mangaluru: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದಲ್ಲಿ ಪಕ್ಷದ 39 ಸಂಘನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್‌ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್‌ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ.

 

ಇದನ್ನೂ ಓದಿ: Health Tips: ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಲೇ ಬೇಡಿ, ಇಲ್ಲಿದೆ ಶಾಕಿಂಗ್ ನ್ಯೂಸ್!

 

Leave A Reply

Your email address will not be published.