ದ.ಕ: ಜ.21 ಮಧ್ಯರಾತ್ರಿಯಿಂದ ಜ.23 ರವರೆಗೆ ಮದ್ಯದಂಗಡಿ, ಬಾರ್ ಬಂದ್-ಜಿಲ್ಲಾಧಿಕಾರಿ ಆದೇಶ!
![](https://hosakannada.com/wp-content/uploads/2024/01/IMG-20240121-WA0024.jpg)
Mangaluru: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜ.21 ಮಧ್ಯರಾತ್ರಿಯಿಂದ ಜ.23 ರ ಮುಂಜಾನೆಯವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
![](https://hosakannada.com/wp-content/uploads/2024/07/First.jpeg)
ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
![](https://hosakannada.com/wp-content/uploads/2024/07/Middle.jpeg)