Mallikarjun Kharge: ಕಾಂಗ್ರೆಸ್ಗೆ ಕೈ ಕೊಟ್ಟ ಶೆಟ್ಟರ್; ಡಿ.ಕೆ.ಶಿವಕುಮಾರ್ ಗೆ ಎಚ್ಚರಿಕೆ ನೀಡಿದ ಎಐಸಿಸಿ ಅಧ್ಯಕ್ಷ ಖರ್ಗೆ!!!
![Mallikarjun Kharge](https://hosakannada.com/wp-content/uploads/2024/01/IMG-20240126-WA0038.jpg)
Mallikarjuna Kharge: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆಯನ್ನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದಾರೆ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: Akrama Sakrama: ಅಕ್ರಮ-ಸಕ್ರಮ ಪಂಪ್ಸೆಟ್ ಯೋಜನೆ; ರೈತರಿಗೊಂದು ಬಿಗ್ ಅಪ್ಡೇಟ್!!
![](https://hosakannada.com/wp-content/uploads/2024/07/Middle.jpeg)
ಹಿನ್ನೆಲೆ, ಸಿದ್ಧಾಂತ, ಪಕ್ಷ ನಿಷ್ಠೆಯ ಬಗ್ಗೆ ಪಕ್ಷಕ್ಕೆ ಸೇರುವ ಯಾರ ಕುರಿತಾಗಿಯೂ ಅರಿವನ್ನು ಹೊಂದಿರಬೇಕು. ಹೀಗೆ ಬಂದು ಹಾಗೇ ಹೋದರು ಎನ್ನುವಂತ ರೀತಿ ಇರಬಾರದು. ಪಕ್ಷದ ತತ್ವ ಸಿದ್ಧಾಂತಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷಕ್ಕೆ ಬರುವವರನ್ನು ಸೇರ್ಪಡೆ ಮಾಡಿಕೊಳ್ಳಿ ಎಂಬ ಸಂದೇಶ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷ ತೊರೆದು ಹೋಗಿರುವ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.