Parliament Election: ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ಉಸ್ತುವಾರಿ ನೇಮಿಸಿದ ಜೆಡಿಎಸ್‌; ಕುತೂಹಲ ಅಭ್ಯರ್ಥಿ ಸೆಲೆಕ್ಟ್‌

ಮುಂಬರುವ ಲೋಕಸಭಾ ಚುನಾವಣೆಯಗೆ ಜೆಡಿಎಸ್ ಈಗಾಗಲೇ 28 ರಾಜ್ಯಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಯಾವ ಜಿಲ್ಲೆಗೆ ಯಾರು ಎಂಬ ಕುತೂಹಲ ಮೂಡಿಸಿದೆ. ಮಂಡ್ಯಕ್ಕೆ ಯಾರೂ ಎಂಬುದೂ ಈ ಕೆಳಗೆ ನೋಡೋಣ..

ಲೋಕಸಭೆ ಚುನಾವಣೆಗೆ ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನಾಯಕರನ್ನು ನೇಮಕ ಮಾಡಿರುವ ಜೆಡಿಎಸ್‌.

ಇದನ್ನೂ ಓದಿ: Puttur: ಮದುವೆಯಾಗಿ ಒಂದೂವರೆ ತಿಂಗಳಿಗೆ ನೇಣಿಗೆ ಶರಣಾದ ನವವಿವಾಹಿತೆ; ಅಕ್ಕನಿಂದ ದೂರು ದಾಖಲು

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಾ.ರಾ.ಮಹೇಶ್‌ ಉಸ್ತುವಾರಿ.

ಹಾಸನಕ್ಕೆ ಎಚ್‌ಡಿ ರೇವಣ್ಣ ಉಸ್ತುವಾರಿ.

ಬೆಂಗಳೂರು: ಲೋಕಸಭಾ ಚುನಾವಣೆಯ ಬೆನ್ನಲ್ಲೆ ಎಲ್ಲ ರಾಜ್ಯಗಳಿಗೂ ಕುಮಾರಸ್ವಾಮಿ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.

1.ಚಿಕ್ಕೋಡಿ

ಉಸ್ತುವಾರಿ: ಕೆ.ಪಿ.ಮೇಗಣ್ಣನವರಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ

2.ಬೆಳಗಾವಿ

ಉಸ್ತುವಾರಿ: ಶಂಕರ ಮಾಡಳಗಿ

ಸಹ ಉಸ್ತುವಾರಿ: ನಾಜೀರ್ ಭಗವಾನ್

3.ಬಾಗಲಕೋಟೆ

ಉಸ್ತುವಾರಿ: ಹನುಮಂತ ಮವಿನಮರದ

ಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ

4.ವಿಜಯಪುರ

ಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ)

ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್

5. ಕಲಬುರಗಿ

ಉಸ್ತುವಾರಿ: ದೊಡ್ಡಪ್ಪ ಶಿವಲಿಂಗಪ್ಪ ಗೌಡ

ಸಹ ಉಸ್ತುವಾರಿ: ಶರಣುಗೌಡ ಕಂದಕೂರು, ಬಂಡೆಪ್ಪ ಕಾಷೆಂಪೂರ್, ಬಾಲರಾಜ್ ಗುತ್ತೇದಾರ್, ಅಶೋಕ್ ಗುತ್ತೇದಾರ್

6.ರಾಯಚೂರು

ಉಸ್ತುವಾರಿ: ವೆಂಕಟರಾವ್ ನಾಡಗೌಡ

ಸಹ ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ, ಕರೆಮ್ಮ ನಾಯಕ್, ರಾಜಾ ವೆಂಕಟಪ್ಪ ನಾಯಕ ದೊರೆ, ಗುರುಲಿಂಗಪ್ಪ ಗೌಡ

7.ಬೀದರ್:

ಉಸ್ತುವಾರಿ: ಬಂಡೆಪ್ಪ ಕಾಷೆಂಪೂರ

ಸಹ ಉಸ್ತುವಾರಿ: ಮಲ್ಲಿಕಾರ್ಜುನ ಖೂಬಾ, ಸೂರ್ಯಕಾಂತ್ ನಾಗಮಾರಪಳ್ಳಿ, ಮಹೇಶ್ವರಿ ವಾಲಿ, ಸಂಜೀವ್ ಯಾಕಪೂರ

8.ಕೊಪ್ಪಳ:

ಉಸ್ತುವಾರಿ: ವೆಂಕಟರಾವ್ ನಾಡಗೌಡ ಸಹ ಉಸ್ತುವಾರಿ: ನೇಮಿರಾಜ್ ನಾಯಕ್, ಸಿವಿ ಚಂದ್ರಶೇಖರ್

9.ಬಳ್ಳಾರಿ:

ಉಸ್ತುವಾರಿ: ನೆಮೀರಾಜ್ ನಾಯಕ್, ಸಹ ಉಸ್ತುವಾರಿ: ಅನಿಲ್ ಲಾಡ್, ಕೆ.ಕೊಟ್ರೇಶ್, ಮೃತುಂಜಯ ಬದಾಮಿ,

10.ಹಾವೇರಿ:

ಉಸ್ತುವಾರಿ: ಮಂಜುನಾಥ್ ಎಸ್ ಗೌಡ ಶಿವಣ್ಣನವರ್

ಸಹ ಉಸ್ತುವಾರಿ: ಶಂಕರ ಬಾಳೆಕಾಯಿ, ಮುಕ್ತುಂ ಸಾಬ್, ವೆಂಕನಗೌಡ ಗೋವಿಂದಗೌಡ

11.ಧಾರವಾಡ:

ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ

ಸಹ ಉಸ್ತುವಾರಿ: ಗುರುರಾಜ್ ಹುಣಸೀಮರದ, ಕಲ್ಲಪ್ಪ ನಾಗಪ್ಪ ಗದ್ದಿ, ವೀರಭದ್ರಪ್ಪ ಹಾಲಹರವಿ

12.ಉತ್ತರ ಕನ್ನಡ:

ಉಸ್ತುವಾರಿ: ಸೂರಜ್ ಸೋನಿ ನಾಯಕ್,

ಸಹ ಉಸ್ತುವಾರಿ: ನಾಜೀರ್ ಬಾಪುಲ್ ಸಾಬ್, ಉಪೇಂದ್ರ ಪೈ

13.ದಾವಣಗೆರೆ:

ಉಸ್ತುವಾರಿ: ಹೆಚ್.ಎಸ್.ಶಿವಶಂಕರ್,

ಸಹ ಉಸ್ತುವಾರಿ: ಕೆ.ಕೊಟೇಶ್, ಆನಂದಪ್ಪ,

14.ಶಿವಮೊಗ್ಗ:

ಉಸ್ತುವಾರಿ: ಶಾರದಾ ಪೂರ್ಯಾ ನಾಯಕ್

ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಬಿ ಪ್ರಸನ್ನ ಕುಮಾರ್

15.ಉಡುಪಿ -ಚಿಕ್ಕಮಗಳೂರು:

ಉಸ್ತುವಾರಿ: ಎಸ್ ವಿ ದತ್ತ

ಸಹ ಉಸ್ತುವಾರಿ: ಸುಧಾಕರ್ ಶೆಟ್ಟಿ

16.ಹಾಸನ:

ಉಸ್ತುವಾರಿ: ಹೆಚ್ ಡಿ ರೇವಣ್ಣ

ಸಹ ಉಸ್ತುವಾರಿ: ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್

17.ದಕ್ಷಿಣ ಕನ್ನಡ:

ಉಸ್ತುವಾರಿ: ಬಿ ಎಂ ಫಾರೂಕ್

ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಸುಧಾಕರ್ ಶೆಟ್ಟಿ

18.ಚಿತ್ರದುರ್ಗ:

ಉಸ್ತುವಾರಿ: ಕೆಎಂ ತಿಮ್ಮರಾಯಪ್ಪ,

ಸಹ ಉಸ್ತುವಾರಿ: ರವೀಶ್, ರವೀಂದ್ರಪ್ಪ

19.ತುಮಕೂರು:

ಉಸ್ತುವಾರಿ: ಸಿ.ಬಿ.ಸುರೇಶ್ ಬಾಬು

ಸಹ ಉಸ್ತುವಾರಿ: ಎಂ.ಟಿ.ಕೃಷ್ಣಪ್ಪ, ಸುಧಾಕರ್ ಲಾಲ್, ಗೋವಿಂದರಾಜು

20.ಮಂಡ್ಯ:

ಉಸ್ತುವಾರಿ: ಸಾ ರಾ ಮಹೇಶ್

ಸಹ ಉಸ್ತುವಾರಿ: ಜಿ.ಡಿ.ಹರೀಶ್ ಗೌಡ

21.ಮೈಸೂರು ಕೊಡಗು:

ಉಸ್ತುವಾರಿ: ಜಿ.ಟಿ.ದೇವೇಗೌಡ

ಸಹ ಉಸ್ತುವಾರಿ: ಎ.ಮಂಜು, ಅಶ್ವಿನ್ ಕುಮಾರ್

22.ಚಾಮರಾಜನಗರ:

ಉಸ್ತುವಾರಿ: ಕೆ.ಮಹದೇವ್

ಸಹ ಉಸ್ತುವಾರಿ: ಎಂ ಆರ್ ಮಂಜುನಾಥ್, ಬಿ.ಪುಟ್ಟಸ್ವಾಮಿ

23.ಬೆಂಗಳೂರು ಗ್ರಾಮಾಂತರ:

ಉಸ್ತುವಾರಿ: ಡಿ.ನಾಗರಾಜಯ್ಯ

ಸಹ ಉಸ್ತುವಾರಿ: ಎ.ಮಂಜುನಾಥ್

24.ಬೆಂಗಳೂರು ಉತ್ತರ:

ಉಸ್ತುವಾರಿ: ಟಿ.ಎನ್.ಜವರಾಯಿ ಗೌಡ,

ಸಹ ಉಸ್ತುವಾರಿ: ಎಂ.ಮುನಿಸ್ವಾಮಿ

25.ಬೆಂಗಳೂರು ಸೆಂಟ್ರಲ್:

ಉಸ್ತುವಾರಿ: ಹೆಚ್.ಎಂ.ರಮೇಶ್ ಗೌಡ

ಸಹ ಉಸ್ತುವಾರಿ: ವಿ.ನಾರಾಯಣ ಸ್ವಾಮಿ, ಪ್ರಶಾಂತಿ ಗಾಂವ್ಕರ್

26.ಬೆಂಗಳೂರು ದಕ್ಷಿಣ:

ಉಸ್ತುವಾರಿ: ಕುಪೇಂದ್ರ ರೆಡ್ಡಿ

ಸಹ ಉಸ್ತುವಾರಿ: ಟಿ.ಎ.ಶರವಣ, ಆರ್.ಪ್ರಕಾಶ್

27.ಚಿಕ್ಕಬಳ್ಳಾಪುರ:

ಉಸ್ತುವಾರಿ: ನಿಸರ್ಗ ನಾರಾಯಣಸ್ವಾಮಿ

ಸಹ ಉಸ್ತುವಾರಿ: ಇ.ಕೃಷ್ಣಪ್ಪ, ಚೌಡರೆಡ್ಡಿ ತೂಪಲ್ಲಿ, ಕೆ.ಪಿ.ಬಚ್ಚೇಗೌಡ, ಬಿ.ಎನ್.ರವಿಕುಮಾರ್

28.ಕೋಲಾರ:

ಉಸ್ತುವಾರಿ: ಜಿ.ಕೆ.ವೆಂಕಟ ಶಿವಾರೆಡ್ಡಿ

ಸಹ: ಸಮೃದ್ಧಿ ಮಂಜುನಾಥ್, ಎಂ.ಕೃಷ್ಣಾರೆಡ್ಡಿ, ಇಂಚರ ಗೋವಿಂದರಾಜು

Leave A Reply

Your email address will not be published.