CM Siddaramaiah: ಇಂದು ಮಂಗಳೂರಿನ ಈ ಕಂಬಳದಲ್ಲಿ ಭಾಗವಹಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ !!

CM Siddaramaiah: ಫೆ.17ರಂದು ಅಂದರೆ ಮಂಗಳೂರಿನ ವಾಮಂಜೂರಿನಲ್ಲಿ ನಡೆಯುವ ತಿರುವೈಲ್ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸವಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: LPG ಗ್ರಾಹಕರೇ ಗಮನಿಸಿ- ಮುಂದಿನ ತಿಂಗಳಿಂದ ಸಬ್ಸಿಡಿ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಿ !!

ಹೌದು, ಇಂದು ಮಂಗಳೂರಿನ(Mangaluru) ಅಡ್ಯಾರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ(Iruvil kambla) ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು(CM Siddaramaiah)ಸಮಾವೇಶದ ಜೊತೆ ತಿರುವೈ ಭಾಗವಹಿಸಲು ಆಗಮಿಸಲಿದ್ದಾರೆ.

ಅಂದಹಾಗೆ ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಇಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

Leave A Reply

Your email address will not be published.