Dakshina kannada: ಪಾಲ್ತಾಡು ಸಮೀಪದ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ.

ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಗೆ ಹೊಸ ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ !!

ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ,ಸ್ಥಳ ಶುದ್ದಿ ,ಶ್ರೀ ಮಹಾಗಣಪತಿ ಹೋಮ ನಡೆಯಲಿದೆ.

ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.