Shobha Karandlaje: ಟಿಕೆಟ್‌ ಸಿಕ್ಕ ಕ್ಷೇತ್ರದ ಹಾಲಿ ಸಂಸದ ಡಿವಿಎಸ್‌ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಶೋಭಕ್ಕ

Shobha Karandlaje: ಪಕ್ಷದ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಕುರಿತು ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: Grace Marks: ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌, ಮಂಡಳಿಯಿಂದ ಸ್ಪಷ್ಟನೆ

ಹಾಗೂ ಈ ಸಂದರ್ಭದಲ್ಲಿ ಡಿವಿಎಸ್‌ ಶೋಭಾ ಅವರಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟಿದೆ.

Leave A Reply

Your email address will not be published.