Bengaluru: ಬೆಂಕಿ ಹಚ್ಚಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

Bengaluru: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಇಂದು ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್‌, ನಿಶಿತ್‌ (28) ಮೃತರು.

ಇದನ್ನೂ ಓದಿ: Karnataka High Court: ಅಪಾಯಕಾರಿ ಶ್ವಾನ ತಳಿಗಳನ್ನು ನಿಷೇದಿಸಿದ್ದ ಕೇಂದ್ರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಈ ಘಟನೆ ಜೆಪಿ ನಗರದಲ್ಲಿ ಮೂರನೇ ಹಂತದಲ್ಲಿ ನಡೆದಿದೆ. ಈ ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Puttur: ಮದುವೆ ನಿರಾಕರಣೆ ಮಾಡಿದಳೆಂದು ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಫೋಟೋ ವೈರಲ್‌ ಮಾಡಿದ ಯುವಕ; ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಅಂಬಲಪಾಡಿ ಮೂಲದವರಾದ ಈ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ನಿನ್ನೆ ಸಂಜೆ ಬ್ಯಾಂಕ್‌ ಸಿಬ್ಬಂದಿಗಳು ಮನೆಗೆ ಆಗಮಿಸಿ ಸಾಲದ ಹಣ ವಾಪಾಸು ಕೇಳಿದ್ದರು. ಇವರು ಬರುವಾಗ ಗಂಡ ಮನೆಯಲ್ಲಿ ಇರಲಿಲ್ಲ.

ಬ್ಯಾಂಕ್‌ ಸಿಬ್ಬಂದಿಗಳ ಟಾರ್ಚರ್‌ಗೆ, ಮರ್ಯಾದೆಗೆ ಅಂಜಿ ಸುಕನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave A Reply

Your email address will not be published.