Bengaluru: ಬೆಂಗಳೂರು ಹೋಟೆಲ್ ನಲ್ಲಿ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್ ದಿನೇಶ್

ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿಶೀಟರ್ ಗಳು ಮತ್ತೆ ತಮ್ಮ ಬಾಲ ಬಿಚ್ಚಲು ಶುರು ಮಾಡಿದ್ದು, ಅದರ ಭಾಗವಾಗಿ ಸುಪಾರಿ ಕಿಲ್ಲರ್ ದಿನೇಶ್ ನನ್ನು ಹೋಟೆಲ್ ರೂಮಿನಲ್ಲಿಯೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ.

Mumbai Indians : ತಂಡದ ಕ್ಯಾಪ್ಟನ್ಸಿಯಿಂದ ರೋಹಿತ್ ಶರ್ಮರನ್ನು ಯಾಕೆ ಇಳಿಸಿದ್ವಿ ಗೊತ್ತಾ?! ಶಾಕಿಂಗ್ ಕಾರಣ…

ಬೆಂಗಳೂರಿನ ಕಮನಹಳ್ಳಿಯಲ್ಲಿರುವ ಓಯೋ ಹೋಟೆಲ್ ರೂಮ್ನಲ್ಲಿ ರೌಡಿಶೀಟರ್ ದಿನೇಶ್ ತನ್ನ ಸ್ನೇಹಿತನ ಜೊತೆಗಿದ್ದ. ಈ ಸಮಯದಲ್ಲಿ ಏಳು ಮಂದಿ ದುಷ್ಕರ್ಮಿಗಳು ಇದ್ದಕ್ಕಿದ್ದಂತೆ ಬಂದು ಲಾಂಗು, ಮಚ್ಚುಗಳಿಂದ ದಿನೇಶ್ ನನ್ನು ಬರ್ಬರವಾಗಿ ಕೊಚ್ಚಿ ಮಾಡಿದ್ದಾರೆ.

IPL ಹರಾಜಿನ ವೇಳೆ ತಪ್ಪಾಗಿ ಈ ಆಟಗಾರನಿಗೆ ಬಿಡ್ ಕೂಗಿದ ಪಂಜಾಬ್ ಟೀಂ ಒಡತಿ – ನಂತರ ಏನಾಯ್ತು ?! ಇಲ್ಲಿದೆ ನೋಡಿ…

ಇನ್ನು ಈ‌ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಬಾಣಸವಾಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave A Reply

Your email address will not be published.