News Bidar: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕುಡಿಯೋ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆ ! ಹೊಸಕನ್ನಡ Mar 29, 2024 Bidar: ತನ್ನ ಹೆಂಡತಿ ಅನೈತಿಕ ಸಂಬಂಧಕ್ಕೆ ನೊಂದ ಗಂಡನೋರ್ವ ಕುಡಿಯುವ ನೀರಿನ ಟ್ಯಾಂಕ್ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೀದರ್ನಲ್ಲಿ ನಡೆದಿದೆ.
News Belthangady: ವಿಜಯ್ ರಾಘವೇಂದ್ರ ಪತ್ನಿ ಕುಟುಂಬಕ್ಕೆ ಮತ್ತೊಂದು ಆಘಾತ – ಸ್ಪಂದನಾ ಮಾವ ಅಪಘಾತಕ್ಕೆ ಬಲಿ !! ಹೊಸಕನ್ನಡ Mar 29, 2024 Belthangady: ವಿಜಯ್ ರಾಘವೇಂದ್ರ(Vijay Raghavendra) ಅವರ ಪತ್ನಿ ಸ್ಪಂದನಾ ಅವರ ಸಾವಿನಿಂದ ಅವರ ಕುಟುಂಬ ಇನ್ನೂ ಹೊರ ಬಂದಿಲ್ಲ. ಆದರೆ ಈ ಬೆನ್ನಲ್ಲೇ ಸ್ಪಂದನಾ(Pandana) ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಕುಟುಂಬದಲ್ಲಿ…
News Girl Committed Suicide: ಮೊದಲ ಮುಟ್ಟಿನ ನೋವು; 14ರ ಬಾಲಕಿ ಆತ್ಮಹತ್ಯೆ ಹೊಸಕನ್ನಡ ನ್ಯೂಸ್ Mar 29, 2024 Girl Committed Suicide: ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯೊಬ್ಬಳು ಋತುಚಕ್ರದ ನೋವಿಗೆ ಹೆದರಿ ಆತ್ಮಹತ್ಯೆ ಮಾಡಿದ್ದಾಳೆ ಎಂದು ವರದಿಯಾಗಿದೆ.
ಲೈಫ್ ಸ್ಟೈಲ್ Physical Contact : ಲೈಂಗಿಕ ಕ್ರಿಯೆ ನಡೆಸುವಾಗ ಎಂದಿಗೂ ಈ ತಪ್ಪನ್ನು ಮಾಡಬೇಡಿ !! ಹೊಸಕನ್ನಡ ನ್ಯೂಸ್ Mar 29, 2024 Physical Contact : ಗೊತ್ತಿಲ್ಲದೆ ಅನೇಕ ತಪ್ಪುಗಳು ನಡೆಯುತ್ತವೆ. ಅವುಗಳನ್ನು ತಿದ್ದಿಕೊಂಡರೆ ಸರಿಯಾಗುತ್ತದೆ. ಆದರೆ ಎಂದಿಗೂ ಈ ತಪ್ಪನ್ನು ಮಾಡಬೇಡಿ. ಹುಷಾರ್
ರಾಜಕೀಯ Bantwala: ಬಂಟ್ವಾಳ; ಚುನಾವಣಾ ಕರ್ತವ್ಯದಲ್ಲಿದ್ದ ಪಂಚಾಯತ್ ಕಾರ್ಯದರ್ಶಿ ನಾಪತ್ತೆ ಹೊಸಕನ್ನಡ ನ್ಯೂಸ್ Mar 29, 2024 Bantwala: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಯೊಬ್ಬರು ಕಾಣೆಯಾಗಿರುವ ಕುರಿತು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Crime Bengaluru: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಪ್ರಮುಖ ಆರೋಪಿ !! ಹೊಸಕನ್ನಡ ನ್ಯೂಸ್ Mar 29, 2024 Bengaluru: ರಾಮೇಶ್ವರಂ ಕೆಫೆ ಸ್ಫೋಟ(Rameshwaram cafe blast) ಪ್ರಕರಣದ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ
Crime NOTA movement in Mangalore: ಮಂಗಳೂರು ಕ್ಷೇತ್ರದಲ್ಲಿ ‘ಸೌಜನ್ಯಗಳಿಗಾಗಿ ನೋಟಾ’ ಚಳವಳಿ ಶುರು… ಹೊಸಕನ್ನಡ ನ್ಯೂಸ್ Mar 29, 2024 NOTA movement in Mangalore: ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನೋಟಾ (NOTA) ಅಭಿಯಾನ ಶುರುವಾಗಿದೆ
ರಾಜಕೀಯ Yatindra Siddaramaia: “ಅಮಿತ್ ಶಾ ಗೂಂಡ, ರೌಡಿ” : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ… ಹೊಸಕನ್ನಡ ನ್ಯೂಸ್ Mar 29, 2024 Yatindra Siddaramaia: ಯತಿಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಗೂಂಡ ರೌಡಿ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
latest Congress Income Tax Notice: ಕಾಂಗ್ರೆಸ್ಗೆ ಮತ್ತೊಮ್ಮೆ ಆದಾಯ ತೆರಿಗೆ ನೋಟಿಸ್; 1700 ಕೋಟಿ ದಂಡ ಹೊಸಕನ್ನಡ ನ್ಯೂಸ್ Mar 29, 2024 Congress Income Tax Notice: 2024ರ ಲೋಕಸಭೆ ಚುನಾವಣೆಗೆ ಮುನ್ನ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ಗೆ ಭಾರಿ ಹೊಡೆತ ನೀಡಿದೆ.
ರಾಜಕೀಯ Parliament Election: ಲಿಂಗಾಯತ ಹಾಗೂ ಒಕ್ಕಲಿಗ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯಲ್ಲಿ ಸಿಂಹ ಪಾಲು ಹೊಸಕನ್ನಡ ನ್ಯೂಸ್ Mar 29, 2024 Parliament Election: ನಾಲ್ಕು ವೊಕ್ಕಲಿಗರು, ಮೂರು ಬ್ರಾಹ್ಮಣರು ಮತ್ತು ಒಬಿಸಿ ಅಭ್ಯರ್ಥಿಗಳನ್ನು ಲೋಕಸಭೆ ಚುನಾವಣೆಗೆ ಕಣಕ್ಕಿಳಿಸಿದೆ