Electrocuted: ಯುಗಾದಿ ಸಂಭ್ರಮದಲ್ಲಿ ರಥೋತ್ಸವದ ವೇಳೆ ಭೀಕರ ಅವಘಡ; ವಿದ್ಯುತ್‌ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ

Electrocuted:   ಯುಗಾದಿ ಉತ್ಸವದ ಆಚರಣೆಯ ವೇಳೆ ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ತುದಿ ವಿದ್ಯುತ್‌ ತಂತಿಗೆ ತಗುಲಿದ ಪರಿಣಾಮವಾಗಿ 13 ಮಕ್ಕಳು ಗಾಯಗೊಂಡಿರುವ ಘಟನೆಯೊಂದು ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಚಿನ್ನ ಟೇಕೂರ್‌ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಇದನ್ನೂ ಓದಿ: Ayodhya: ಅಯೋಧ್ಯಾ ರಾಮನಿಗೆ 7 ಕೆಜಿ ಚಿನ್ನದಿಂದ ಮಾಡಿದ “ರಾಮಾಯಣ” ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌

ಆಂಜನೇಯ ಸ್ವಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಸಂಭ್ರದಲ್ಲಿ ರಥೋತ್ಸವ ಇತ್ತು. ಈ ವೇಳೆ ರಥವನ್ನು ಎಳೆದುಕೊಂಡು ಹೋಗುವ ವೇಳೆ ಈ ಭೀಕರ ಘಟನೆ ನಡೆದಿದೆ. ಕನಿಷ್ಠ 13 ಮಂದಿ ಮಕ್ಕಳು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಕ್ಕಳೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Ajith Hanumakkanavr: ನಿರೂಪಕ ಅಜಿತ್ ಹನುಮಕ್ಕನವರ್’ ಗೆ ಕಾಂಗ್ರೆಸ್ ನಿಂದ MP ಟಿಕೆಟ್ ?!

Leave A Reply

Your email address will not be published.