Dakshina Kannada: ಪಣಕಜೆಯಲ್ಲಿ ಚರಂಡಿಗೆ ಬಿದ್ದ ಕೆಎಸ್ಆರ್ಟಿಸಿ ಬಸ್; ಜನರ ಪರದಾಟ
![Dakshina Kannada](https://hosakannada.com/wp-content/uploads/2024/04/IMG-20240420-WA0027.jpg)
Dakshina Kannada: ಐದು ತಿಂಗಳಿನಿಂದ ಕಾದ ಕೆಂಡದಂತಿದ್ದ ಇಳೆಗೆ ಇಂದು ಮಂಗಳೂರಿನಾದ್ಯಂತ ವರುಣನ ಆಗಮನವಾಗಿದ್ದು, ಮೊದಲ ಮಳೆಗೆನೇ ರಸ್ತೆಯಲ್ಲೇ ಮಣ್ಣುಮಯವಾಗಿದೆ. ಪಣಕಜೆ ಸಮೀಪದ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಇಂದು (ಎ.20) ರಂದು ಬೆಳಿಗ್ಗೆ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಬಿದ್ದಿರುವ ಘಟನೆಗೆ ನಡೆದಿದೆ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: Putturu: ಪುತ್ತೂರಿನ ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನ ಪರಾರಿ; ಲವ್ಜಿಹಾದ್ ಪ್ರಕರಣ ಎಂದು ಪತಿ ಆರೋಪ
![](https://hosakannada.com/wp-content/uploads/2024/07/Middle.jpeg)
ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸಕ್ಕೆಂದು ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಹಾಗೂ ವಾಹನ ಸಂಚಾರ ಕೂಡಾ ಅಡಚಣೆ ಉಂಟಾಯಿತು. ರಸ್ತೆ ಕಾಮಗಾರಿ ನಡೆಯುತ್ತಿದ್ದರಿಂದ ನೀರು ರಸ್ತೆಯಲ್ಲಿ ನಿಂತು ಕೆರೆ ನಿರ್ಮಾಣವಾದ ಪರಿಸ್ಥಿತಿ ಉಂಟಾಗಿದೆ.