Uppinangady: ಹೃದಯಾಘಾತದಿಂದ ಯುವಕ ಸಾವು
![Uppinangady](https://hosakannada.com/wp-content/uploads/2024/05/IMG-20240504-WA0023-jpg.webp)
Uppinangady: ಗಾರೆ ಕೆಲಸಕ್ಕೆ ಹೋಗುತ್ತಿದ್ದ ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಉಪ್ಪಿನಂಗಡಿ ಸಮೀಪ ನಡೆದಿದೆ.
![](https://hosakannada.com/wp-content/uploads/2024/07/First.jpeg)
ಇದನ್ನೂ ಓದಿ: Dharwad: ಬಾಲಕಿಗೆ ಲೈಂಗಿಕ ದೌರ್ಜನ್ಯ; ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಸದ್ದಾಂ ಹುಸೇನ್ಗೆ ಗುಂಡೇಟು
![](https://hosakannada.com/wp-content/uploads/2024/07/Middle.jpeg)
ದಿ.ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27 ವರ್ಷ) ಹೃದಯಾಘಾತದಿಂದ ಶುಕ್ರವಾರ ಮೃತ ಹೊಂದಿದ್ದಾರೆ.
ಇದನ್ನೂ ಓದಿ: Uppinangady: ಹೃದಯಾಘಾತದಿಂದ ಯುವಕ ಸಾವು
ಇವರು ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದು, ರಜೆ ಹಾಕಿ ಹಾಕಿ ಮನೆಯಲ್ಲೇ ಇದ್ದರು. ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ.