Uppinangady: ಹೃದಯಾಘಾತದಿಂದ ಯುವಕ ಸಾವು

Uppinangady: ಗಾರೆ ಕೆಲಸಕ್ಕೆ ಹೋಗುತ್ತಿದ್ದ ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಉಪ್ಪಿನಂಗಡಿ ಸಮೀಪ ನಡೆದಿದೆ.

ಇದನ್ನೂ ಓದಿ: Dharwad: ಬಾಲಕಿಗೆ ಲೈಂಗಿಕ ದೌರ್ಜನ್ಯ; ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಸದ್ದಾಂ ಹುಸೇನ್‌ಗೆ ಗುಂಡೇಟು

ದಿ.ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27 ವರ್ಷ) ಹೃದಯಾಘಾತದಿಂದ ಶುಕ್ರವಾರ ಮೃತ ಹೊಂದಿದ್ದಾರೆ.

ಇದನ್ನೂ ಓದಿ: Uppinangady: ಹೃದಯಾಘಾತದಿಂದ ಯುವಕ ಸಾವು

ಇವರು ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದು, ರಜೆ ಹಾಕಿ ಹಾಕಿ ಮನೆಯಲ್ಲೇ ಇದ್ದರು. ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ.

Leave A Reply

Your email address will not be published.