Crime: ಉದ್ಯಾನದಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

Crime: ಉದ್ಯಾನದಲ್ಲಿ ಹಿಂದೂ ಧರ್ಮದ ವ್ಯಕ್ತಿಯೊಂದಿಗೆ ಕುಳಿತಿದ್ದ ಮಹಿಳೆ ಹಾಗೂ ವ್ಯಕ್ತಿ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Health Tips: ಈ ಆಹಾರಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ : ಆ ಆಹಾರಗಳು ಯಾವುವು ಗೊತ್ತಾ?

ನಗರದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಹಿಂದೂ ಧರ್ಮದ ವ್ಯಕ್ತಿ ಹಾಗೂ ಅನ್ಯಕೋಮಿನ ಮಹಿಳೆ ಕುಳಿತಿರುವುದು ಗಮನಿಸಿದ ಕೆಲ ಯುವಕರ ಗುಂಪು ಈ ಇಬ್ಬರ ಮೇಲೆ ಹಲ್ಲೆ ನಡೆಸಿದೆ. ಈ ಘಟನೆ ಕಳೆದ ಏ.17ರಂದು ನಡೆದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿದೆ.

ಇದನ್ನೂ ಓದಿ: New Ration Card: ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ; ಎಲೆಕ್ಷನ್ ಬಳಿಕ ಹೊಸ ಕಾರ್ಡ್

ಪ್ರಕರಣಕ್ಕೆ ಸಂಬಂಧಿಸಿದಂತೆ ವೈರಲ್ ಆಗುತ್ತಿರುವ ವಿಡಿಯೊ ಗಮನಿಸಿದ ನಗರ ಠಾಣೆ ಪೊಲೀಸರ ತಂಡ, ನೈತಿಕ ಪೊಲೀಸ್ ಗಿರಿ ಮಾಡಿದ ಯುವಕರನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದೆ.

Leave A Reply

Your email address will not be published.