Siddaramaiah: ಡಿಸಿಎಂ ರಿಂದ ಶತ್ರು ಭೈರವಿ ಯಾಗ, ಪ್ರಾಣಿ ಬಲಿ ಹೇಳಿಕೆ; ಕೇರಳ ಸರಕಾರದಿಂದ ಮಹತ್ವದ ಹೇಳಿಕೆ

Siddaramaiah: ಕೇರಳದ ರಾಜರಾಜೇಶ್ವರಿ ದೇವಾಲಯ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಸರಕಾರದ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು ಡಿ.ಕೆ.ಶಿವಕುಮಾರ್‌.

ಇದನ್ನೂ ಓದಿ: 7th Pay Commission: ಡಿಎ ನಂತರ, ಸರ್ಕಾರದಿಂದ ಗ್ರಾಚ್ಯುಟಿ ಕುರಿತು ಸಿಹಿ ಸುದ್ದಿ, ಉದ್ಯೋಗಿಗಳಿಗೆ ದೊಡ್ಡ ಲಾಭ

ಇದೀಗ ಈ ಕುರಿತು ತನಿಖೆ ನಡೆಸಿದ ಕೇರಳ ಸರಕಾರ ತಳಿಪರಂ ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಶತ್ರುಭೈರವಿ ಯಾಗ, ಪ್ರಾಣಿ ಬಲಿ ನಡೆದಿಲ್ಲವೆಂಬ ಸ್ಪಷ್ಟನೆ ನೀಡಿದೆ. ಈ ಮೂಲಕ ಡಿಸಿಎಂ ಅವರಿಗೆ ಹಿನ್ನೆಡೆಯಾಗಿದೆ.

ಇದನ್ನೂ ಓದಿ: Salman Khan: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಮತ್ತೊಂದು ಸಂಚು ಬಯಲು; ನಾಲ್ವರ ಬಂಧನ

Leave A Reply

Your email address will not be published.