Belthangady: ಅಕ್ರಮ ಗಣಿಗಾರಿಕೆ ಪ್ರಕರಣ; ಶಶಿರಾಜ್‌ ಶೆಟ್ಟಿ , ಪ್ರಮೋದ್‌ ದಿಡುಪೆಗೆ ಜಾಮೀನು ಮಂಜೂರು

Belthangady:  ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್‌ ಶೆಟ್ಟಿ ಹಾಗೂ ನಾಪತ್ತೆಯಾಗಿದ್ದ ಮತ್ತೋರ್ವ ಆರೋಪಿ ಪ್ರಮೋದ್‌ ದಿಡುಪೆ ಅವರಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್‌; ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

ಮೇ.18 ರಂದು ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಾಂ ನೇತೃತ್ವದ ತಂಡ ದಾಳಿ ಮಾಡಿದ್ದರು. ಅನಂತರ ಪ್ರಕರಣ ದಾಖಲು ಮಾಡಿದ್ದರು. ಈ ಪ್ರಕರಣದ ಆರೋಪಿಯಾದ ಶಶಿರಾಜ್‌ನನ್ನು ಮೇ. 18 ರಾತ್ರಿ ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇದೀಗ ಸೆಷನ್ಸ್‌ ಕೋರ್ಟ್‌ನಿಂದ ಇಂದು (ಜೂ.13) ರಂದು ಶಶಿರಾಜ್‌ ಶೆಟ್ಟಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್; ತನಿಖಾಧಿಕಾರಿಯೇ ಎತ್ತಂಗಡಿ !

Leave A Reply

Your email address will not be published.