Basavangouda Patil Yatnal: ದೇಶದಲ್ಲಿರೋ 12 ಲಕ್ಷ ಎಕರೆ ವಕ್ಫ್ ಜಮೀನು ಬಡವರಿಗೆ ಹಂಚಿಕೆ ?! ಹೊಸ ಬಾಂಬ್ ಸಿಡಿಸಿದ ಯತ್ನಾಳ್

Basavangouda Patil Yatnal: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ದೇಶದಲ್ಲಿರೋ 12 ಲಕ್ಷ ಎಕರೆ ಜಮೀನು ಬಡವರಿಗೆ ಹಂಚಿಕೆ ಮಾಡಿ ಎಂದು ಸಲಹೆ ನೀಡಿದ್ದಾರೆ.