Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್‌ ಗ್ಯಾಂಗ್‌ನ 17 ಸದಸ್ಯರ ಪೈಕಿ ಇದೀಗ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್‌ ಅನುಮತಿ ನೀಡಿದೆ.