Zameer Ahmed: ಮುಸ್ಲಿಮರ ಕೆಲಸವನ್ನು ಈಶ್ವರ ಖಂಡ್ರೆ ತಲೆಬಾಗಿ ಮಾಡಬೇಕು-ಜಮೀರ್‌ ಅಹ್ಮದ್‌ ಹೇಳಿಕೆ

Zameer Ahmed: ಲೋಕಸಭಾ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ ಮುಸ್ಲಿಂ ಮತಗಳಿಂದ ಗೆದ್ದಿದ್ದು, ಮುಸ್ಲಿಮರ ಕೆಲಸವನ್ನು ಸಚಿವ ಈಶ್ವರ ಖಂಡ್ರೆ ಅವರು ತಲೆಬಾಗಿ ಮಾಡಬೇಕಾಗುತ್ತದೆ.