Belthangady: ವಿದ್ಯುತ್‌ ಸ್ಪರ್ಶಿಸಿ ಮೃತ ಪಟ್ಟ ಯುವತಿ ಪ್ರಕರಣ; ಪ್ರತೀಕ್ಷಾ ಕುಟುಂಬಕ್ಕೆ ಐದು ಲಕ್ಷ ನೀಡಲು ಮೆಸ್ಕಾಂಗೆ ಸೂಚನೆ

Belthangady: ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟ ಪ್ರತೀಕ್ಷಾ ಶೆಟ್ಟಿ ಅವರ ಮನೆಯವರಿಗೆ ಐದು ಲಕ್ಷ ರೂ ಪರಿಹಾರ ನೀಡಲು ಮೆಸ್ಕಾಂಗೆ ವಿಧಾನಸಭಾ ಸ್ಪೀಕರ್‌ ಯು ಟಿ ಖಾದರ್‌ ಸೂಚನೆ ನೀಡಿದ್ದಾರೆ.