Darshan: ಜೈಲಿಂದಲೇ ಅಭಿಮಾನಿಗಳಿಗೆ ಹೊಸ ಸಂದೇಶ ರವಾನಿಸಿದ ದರ್ಶನ್ – ಏನದು ?!

Darshan: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಡಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿಂದಲೇ ಅಭಿಮಾನಿಗಳಿಗೆ ಹೊಸ ಮನವಿ ಮಾಡಿದ್ದಾರೆ.