D K Suresh: ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಹೇಳಿಕೆ ವಿಚಾರ – ಅಚ್ಚರಿ ಸ್ಟೇಟ್ಮೆಂಟ್ ಕೊಟ್ಟ ಡಿ ಕೆ ಸುರೇಶ್!!

D K Suresh: ಚಂದ್ರಶೇಖರನಾಥ ಸ್ವಾಮೀಜಿ(Chnadrashekaranatha Swamiji) ಹೇಳಿಕೆ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಪರ-ವಿರೋಧದ ಚರ್ಚೆಗಳು ಶುರುವಾಗಿದ್ದವು.