Renukaswamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌; ನಟ ದರ್ಶನ್‌ ವಿರುದ್ಧ ಹೇಳಿಕೆ ನೀಡಿದ ಪವಿತ್ರಾಗೌಡ

Renukaswamy Murder Case: ದರ್ಶನ್‌ ನನ್ನ ಮುಂದೆಯೇ ರೇಣುಕಾಸ್ವಾಮಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ಪವಿತ್ರಾಗೌಡ ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.