Ujire: ಕೊಟ್ಟ ಸಾಲ ಕೇಳಿದ್ದಕ್ಕೆ ಅಂಗಡಿಗೆ ನುಗ್ಗಿ ಮಹಿಳೆಗೆ ಥಳಿತ – ಬಿಜೆಪಿ ಕಾರ್ಯಕರ್ತನ ಬಂಧನ !!

Ujire: ಕೊಟ್ಟ ಸಾಲವನ್ನು ಮರಳಿ ಕೊಡು ಎಂದು ಕೇಳಿದ ಮಹಿಳೆಗೆ ಥಳಿಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಎಂದು ಹೇಳಲಾಗುತ್ತಿರುವ ನವೀನ್ ಕನ್ಯಾಡಿ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.