Dakshina Kannada: ಉಳ್ಳಾಲ; ಟಿಪ್ಪರ್‌-ಸ್ಕೂಟರ್‌ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್‌ ಸವಾರ ಸಾವು

Dakshina Kannada: ಟಿಪ್ಪರ್‌ ಮತ್ತು ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬುವವರ ಪುತ್ರ ಗಣೇಶ್‌ ಆಚಾರ್ಯ (27) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.