Dakshina Kannada: ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಭೂ ಕುಸಿತ; ಮಣ್ಣಿನಡಿಯಲ್ಲಿ ಕಾರ್ಮಿಕರು

Dakshina Kannda: ಮಂಗಳೂರು ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆಯೊಂದು ನಡೆದಿದೆ.