Landslide at Mangalore: ಮಣ್ಣು ಕುಸಿತ ದುರಂತ; ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿಗೆ ಬ್ರೇಕ್‌- ಮಾನಾಪ ಆಯುಕ್ತ ಆನಂದ್‌ ಸಿ.ಎಲ್‌.ಆದೇಶ

Landslide at Mangalore: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್‌.ಆನಂದ್‌ ಆದೇಶ ನೀಡಿದ್ದಾರೆ.