Mangaluru: ಮಣ್ಣು ಕುಸಿತ ಪ್ರಕರಣ; ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರ

Mangaluru: ಮಣ್ಣು ಕುಸಿದು ಸಾವಿಗೀಡದ ಕಾರ್ಮಿಕ ಚಂದನ್‌ ಕುಮಾರ್‌ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.